ಸಿರಿಗೆರೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸುಕ್ಷೇತ್ರ ಕೆರೆಗೋಡಿ–ರಂಗಾಪುರ ಗುರು ಪರದೇಶಿಕೇಂದ್ರ ಸ್ವಾಮೀಜಿ, ಪುಷ್ಪಗಿರಿ ಮಹಾಸಂಸ್ಥಾನ ಹಳೇಬೀಡು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಬಸವರಾಜ ಶಿವಣ್ಣನವರ, ಬೆಂಗಳೂರು ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಎಸ್.ಆರ್.ಪಾಟೀಲ, ಸುರೇಶಗೌಡ್ರ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಎಂ.ಪಿ.ರೇಣುಕಾಚಾರ್ಯ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಪರಮಶಿವಮೂರ್ತಿ ಡಿ.ವಿ., ಸೋಮಶೇಖರಪ್ಪ ಕಣಗಲಬಾವಿ, ಸಮಾಜದ ಮುಖಂಡರಾದ ಪ್ರಭು ದೊಡ್ಮನಿ, ಎಂ.ಎಸ್.ನಾಗರಾಜ, ಸಂದೀಪ ಪಾಟೀಲ ಹಾಜರಿದ್ದರು.