ಎಬಿವಿಪಿ ಜಿಲ್ಲಾ ಸಂಚಾಲಕ ಗಂಗಾಧರ ಕುಲಕರ್ಣಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾವೇರಿ, ಹಾವೇರಿ ಜಿಲ್ಲಾ ಕೇಂದ್ರದಿಂದ ದೂರವಿರುವ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉನ್ನತ ಅಭ್ಯಾಸಕ್ಕಾಗಿ ಗ್ರಾಮೀಣ ಭಾಗದ ಸುಮಾರು 3 ಸಾವಿರ ವಿದ್ಯಾರ್ಥಿಗಳು ಗುತ್ತಲ, ಹೊಸರಿತ್ತಿ, ಕರ್ಜಗಿ, ಕೃಷ್ಣಾಪುರ ಮುಂತಾದ ಕಡೆಗಳಿಂದ ಬರುತ್ತಾರೆ.ಕಾಲೇಜಿನವರೆಗೂ ಮಾತ್ರ ಬಸ್ ವಿತರಣೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು.