ಮಂಗಳವಾರ, 10 ಫೆಬ್ರುವರಿ 2026
×
ADVERTISEMENT
ADVERTISEMENT

ಆಕಸ್ಮಿಕ ಬೆಂಕಿ | ಗೋವಿನಜೋಳ ಆಹುತಿ: ಹುರಳಿಕುಪ್ಪಿ–ಕುರುಬರಮಲ್ಲೂರ ಗ್ರಾಮದ ಅವಘಡ

Published : 21 ಡಿಸೆಂಬರ್ 2025, 3:03 IST
Last Updated : 21 ಡಿಸೆಂಬರ್ 2025, 3:03 IST
ಫಾಲೋ ಮಾಡಿ
Comments
ಸವಣೂರು ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಿಂದ ಕುರುಬರಮಲ್ಲೂರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ರೈತರ ಕಣದಲ್ಲಿ ಶನಿವಾರ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತ ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಅಧಿಕಾರಿಗಳ ಭೆಟ್ಟಿ ನೀಡಿ ರೈತರಿಗೆ ಆತ್ಮಸ್ಥೈರ್ಯ ಹೇಳಿದರು.
ಸವಣೂರು ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಿಂದ ಕುರುಬರಮಲ್ಲೂರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ರೈತರ ಕಣದಲ್ಲಿ ಶನಿವಾರ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತ ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹಾಗೂ ಅಧಿಕಾರಿಗಳ ಭೆಟ್ಟಿ ನೀಡಿ ರೈತರಿಗೆ ಆತ್ಮಸ್ಥೈರ್ಯ ಹೇಳಿದರು.
ಬೆಂಕಿ ಅನಾಹುತದಲ್ಲಿ ಅಪಾರ ಗೋವಿನಜೋಳ ನಷ್ಟವಾಗಿದೆ. ಹಾನಿಗೊಳಗಾದ ರೈತರಿಗೆ ತ್ವರಿತ ಗತಿಯಲ್ಲಿ ಪರಿಹಾರ ನೀಡಲಾಗುವುದು
ವಿಜಯ ಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT