ಹಾವೇರಿ ನಗರದಲ್ಲಿ ಸೋಮವಾರ ನಡೆದ ‘ಜನಸೇವಕ ಸಮಾವೇಶ’ದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳನ್ನು ತುಲನೆ ಮಾಡಿದ ನೋಡಿದರೆ ಕಾಂಗ್ರೆಸ್ ಭ್ರಷ್ಟಾಚಾರದ ಪರ ಮತ್ತು ಬಿಜೆಪಿ ಅಭಿವೃದ್ಧಿ ಪರ ಎಂಬುದು ಗೊತ್ತಾಗುತ್ತದೆ. ‘ಕಾಂಗ್ರೆಸ್ ಮುಕ್ತ ಹಾವೇರಿ’ ಮಾದರಿಯಲ್ಲಿ ‘ಕಾಂಗ್ರೆಸ್ ಮುಕ್ತ ಕರ್ನಾಟಕ’ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.