ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾರಣ, ಆ ಸಂದರ್ಭದಲ್ಲಿ ಕ್ಷೇತ್ರದ ಜನರ ಸಂಪರ್ಕ ಸಹಜವಾಗಿಯೇ ಕಡಿಮೆ ಇರುತ್ತದೆ. ಅಧಿಕಾರ ಇದ್ದಾಗ ಎಲ್ಲರೂ ಮುಗಿಬಿದ್ದು ಕೆಲಸ ಮಾಡಿಸಿಕೊಳ್ಳುತ್ತಾರೆ.‘ದುಷ್ಮನ್ ಕಹಾ ಹೈ, ಬಗಲ್ ಮೇ ಹೈ’ ಎನ್ನುವಂತೆ ನಮ್ಮ ಜತೆಯಲ್ಲೇ ಇದ್ದವರೇ, ಅವರ ಕೆಲಸಗಳು ಆಗದಿದ್ದಾಗ ತಿರುಗಿ ಬೀಳುತ್ತಾರೆ. ನಾವು ಎಚ್ಚರಿಕೆಯಿಂದ ಹೋಗುವುದು ನಮ್ಮ ಬುದ್ಧಿವಂತಿಕೆ ಎಂದರು.