ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ,ಉತ್ತರ ಕರ್ನಾಟಕದಲ್ಲಿ ವಿಪುಲ ಉದ್ಯೋಗಾವಕಾಶಗಳು ಸೃಷ್ಟಿಯಾಗಲು ಐಟಿ ಕಂಪನಿಗಳು ಬರಬೇಕು. ಅದಕ್ಕೆ ಅಗತ್ಯವಾದ ಸಾರಿಗೆ ಸಂಪರ್ಕ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಈ ನಾಲ್ಕೂ ಜಿಲ್ಲೆಗಳ ಮಧ್ಯಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಚಿಂತಿಸಲಾಗಿದೆ ಎಂದರು.