ಸಾನ್ನಿಧ್ಯ ವಹಿಸಿದ್ದ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ‘ಜೀವನದ ಸತ್ಯಗಳನ್ನು ಆಧ್ಯಾತ್ಮಿಕ ನಿಧಿಯ ರತ್ನಗಳನ್ನು ನಿರೂಪಿಸಿ, ಅದನ್ನು ಪಡೆಯುವ ವಿಧಾನವನ್ನು ತಿಳಿಸಿಕೊಡುವ ಧರ್ಮವು ಯಾರೊಬ್ಬರ ಆಸ್ತಿಯೂ ಅಲ್ಲ ಎಂದು ಸಾರಿದ ಅಕ್ಕಮಹಾದೇವಿಮಹಿಳಾ ಸಮಾಜದ ಮೇರು ಪರ್ವತವಾಗಿ ಬೆಳಗಿದರು ಎಂದು ಬಣ್ಣಿಸಿದರು.