ಶಾಸಕ ನೆಹರು ಓಲೇಕಾರ, ಮಾಜಿ ಸಚಿವ ಬಸವರಾಜ ಶಿವಣ್ಣನವರ, ಉದ್ಯಮಿ ಪವನಕುಮಾರ ದೇಸಾಯಿ, ಎಸ್ಪಿ ಹನುಮಂತರಾಯ ಎಎಸ್ಪಿ ವಿಜಯಕುಮಾರ ಸಂತೋಷ ಪಾಲ್ಗೊಳ್ಳಲಿದ್ದಾರೆ. ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ ಅವರಿಂದ ಉಪನ್ಯಾಸ ನಡೆಯಲಿದೆ. ಭಜನಾ ಕಾರ್ಯಕ್ರಮ, ಭರತನಾಟ್ಯ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.