ಹಾವೇರಿ: ತಾಲ್ಲೂಕಿನ ನರಸೀಪುರದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಮಾತನಾಡಿ, ಚೌಡಯ್ಯ ಸಮಾಜವನ್ನ ಎಸ್ ಟಿ ಗೆ ಸೇರಿಸಲು ಯಡಿಯೂರಪ್ಪ ಹುಟ್ಟಿ ಬಂದಿದ್ದಾರೆ.
ಸಮಾಜವನ್ನ ಎಸ್ ಟಿಗೆ ಸೇರಿಸಿದರೆ ಚಿಂಚನಸೂರ ದಂಪತಿಯ ತೊಡೆ ಚರ್ಮದಿಂದ ಸಿಎಂಗೆ ಪಾದರಕ್ಷೆ ಮಾಡಿಸಿಕೊಡ್ತೀವಿ.