ಗ್ರಾಮದ ಸಂದೇಶ ನಾಗರಾಜ ಹಳ್ಳೇರ ಎಂಬವರು ಬೈಕ್ ವೇಗವಾಗಿ ಚಲಾಯಿಸಿಕೊಂಡು ಹೋಗುವಾಗ ಕುಪ್ಪೇಲೂರು ಕಡೆಯಿಂದ ಬಂದ ಸಾರಿಗೆ ಸಂಸ್ಥೆಯ ಬಸ್ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಬಿದ್ದಿದ್ದಾರೆ. ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಕಮಲಮ್ಮ ಕೆಳಗೆ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ವರು.