ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಕ್ತರ ದಾಸೋಹ ಸಿದ್ಧಪಡಿಸಲು ಮಹಿಳೆಯರು ಬದನೆಕಾಯಿಯನ್ನು ಮಂಗಳವಾರ ತುಂಡರಿಸಿದರು
ಯುವಜನತೆಯನ್ನು ದುಶ್ಚಟಗಳಿಂದ ಮುಕ್ತಗೊಳಿಸಿ ಅವರಲ್ಲಿ ಧಾರ್ಮಿಕ ಸಂಸ್ಕಾರ ಬೆಳೆಸಲು ಜಾತ್ರೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕ್ರೀಡಾಂಗಣದ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು