ಮೃತ ಅಮೃತಾಳ ಸಂಬಂಧಿಕರಾದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ಗೀತಾ ಮುಂಡರಗಿ, ಈರವ್ವ ಮುಂಡರಗಿ, ಚನ್ನವ್ವ ನಾಗನಗೌಡ ಮರಿಗೌಡ್ರ, ವೀರೇಶಗೌಡ ಮರಿಗೌಡ್ರ, ದಾನಪ್ಪಗೌಡ ಮರಿಗೌಡ್ರ, ಯಲ್ಲಪ್ಪಗೌಡ ಮರಿಗೌಡ್ರ ಮುಂತಾದವರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು.