ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮಂಡಳಿ ನಿರ್ದೇಶಕರಾದ ಊರ್ಮಿಳಾ, ಕೆ.ಎಲ್.ಇ.ಸಂಸ್ಥೆ ಬೆಳಗಾವಿ ಆಡಳಿತ ಮಂಡಳಿ ನಿರ್ದೇಶಕ ಎಂ.ಸಿ.ಕೊಳ್ಳಿ, ಜಿ.ಎಚ್.ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಲ್. ಬಾಲೇಹೊಸೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ನಗರಸಭೆ ಸದಸ್ಯ ಗಿರೀಶ ತುಪ್ಪದ, ಸಿದ್ಧರಾಜ ಕಲಕೋಟಿ ಇದ್ದರು. ಪ್ರಾಚಾರ್ಯರಾದ ಡಾ.ಸಂಧ್ಯಾ ಆರ್.ಕುಲಕರ್ಣಿ ಸ್ವಾಗತಿಸಿದರು.