ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ ಅವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಗಿರೀಶ ಬೋಜಣ್ಣನವರ, ಹಿರೇಕೆರೂರ ಸಿಪಿಐ ಆರ್.ಎಲ್.ಲಕ್ಷ್ಮೀಪತಿ, ನೇತೃತ್ವದಲ್ಲಿ ರಟ್ಟೀಹಳ್ಳಿ ಪಿ.ಎಸ್.ಐ. ಜಗದೀಶ ಜೆ.ತಂಡದ ಮಂದಾಳತ್ವದಲ್ಲಿ ಸಿಬ್ಬಂದಿ ಮಾಲತೇಶ ನ್ಯಾಮತಿ, ಬಿ.ಆರ್. ಸಣ್ಣಪ್ಪನವರ, ರವಿ ಲಮಾಣಿ, ರಘು ಕದರಮಂಡಲಗಿ, ಮಾರುತಿ ಹಾಲಬಾವಿ, ಡಿಪಿಒ ಹಾವೇರಿ ಅವರನ್ನೊಳಗೊಂಡ ತಂಡ ರಚಿಸಿ ಗೋವಾದ ಪಣಜಿಯಲ್ಲಿ ತಲೆಮರೆಸಿಕೊಂಡಿದ ಆರೋಪಿ ಶಾಹಿದವುಲ್ಲಾನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಆರೋಪಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಜಫ್ತಿ ಮಾಡಲಾಗಿದೆ.