<p>ರಾಣೆಬೆನ್ನೂರು: ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಹಿಂದೂ ದೇವಸ್ಥಾನಗಳನ್ನು ಗುರಿಯಾಗಿಸಿಕಕೊಂಡು ದಾಳಿಗಳು ನಡೆಯುತ್ತಿವೆ. ಇದನ್ನು ತಡೆದು ಹಿಂದೂಗಳನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತಹಶೀಲ್ದಾರ ಆರ್.ಎಚ್. ಭಾಗವಾನ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>‘ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಇಂಥ ಸಂದರ್ಭದಲ್ಲಿಯೇ ಹಿಂದೂಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಕೊಲೆ, ಅತ್ಯಾಚಾರ ಪ್ರಕರಣಗಳೂ ನಡೆಯುತ್ತಿವೆ. ಅಲ್ಲಿಯ ಹಿಂದೂಗಳನ್ನು ರಕ್ಷಿಸಿ, ಸಿಎಎ ಕಾನೂನಿನ ಮೂಲಕ ಭಾರತಕ್ಕೆ ಕರೆತರಬೇಕು’ ಎಂದು ಪದಾಧಿಕಾರಿಗಳು ಆಗ್ರಹಿಸಿದರು.</p>.<p>ವರ್ತಕ ಬಿ.ಎನ್. ಪಾಟೀಲ, ಜಿ.ಜಿ.ಹೊಟ್ಟಿಗೌಡ್ರ, ನಗರಸಭೆ ಸದಸ್ಯ ನಾಗರಾಜ ಪವಾರ, ಪ್ರಭುಸ್ವಾಮಿ ಕರ್ಜಗಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಹಿಂದೂ ದೇವಸ್ಥಾನಗಳನ್ನು ಗುರಿಯಾಗಿಸಿಕಕೊಂಡು ದಾಳಿಗಳು ನಡೆಯುತ್ತಿವೆ. ಇದನ್ನು ತಡೆದು ಹಿಂದೂಗಳನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತಹಶೀಲ್ದಾರ ಆರ್.ಎಚ್. ಭಾಗವಾನ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.</p>.<p>‘ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಇಂಥ ಸಂದರ್ಭದಲ್ಲಿಯೇ ಹಿಂದೂಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಕೊಲೆ, ಅತ್ಯಾಚಾರ ಪ್ರಕರಣಗಳೂ ನಡೆಯುತ್ತಿವೆ. ಅಲ್ಲಿಯ ಹಿಂದೂಗಳನ್ನು ರಕ್ಷಿಸಿ, ಸಿಎಎ ಕಾನೂನಿನ ಮೂಲಕ ಭಾರತಕ್ಕೆ ಕರೆತರಬೇಕು’ ಎಂದು ಪದಾಧಿಕಾರಿಗಳು ಆಗ್ರಹಿಸಿದರು.</p>.<p>ವರ್ತಕ ಬಿ.ಎನ್. ಪಾಟೀಲ, ಜಿ.ಜಿ.ಹೊಟ್ಟಿಗೌಡ್ರ, ನಗರಸಭೆ ಸದಸ್ಯ ನಾಗರಾಜ ಪವಾರ, ಪ್ರಭುಸ್ವಾಮಿ ಕರ್ಜಗಿಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>