ಜಿಲ್ಲಾ ಆಯುಷ್ ಅಧಿಕಾರಿ ಡಾ.ಎ.ಎಸ್.ಶಿರೂಳ, ಆರ್ಎಂಒ ಡಾ.ಸುರೇಶ ಪೂಜಾರ, ಹಿರಿಯ ತಜ್ಞ ವೈದ್ಯ ಡಾ.ಎಲ್.ಎಲ್. ರಾಠೋಡ, ಆಯುಷ್ಯ ವೈದ್ಯಾಧಿಕಾರಿ ಡಾ.ರಾಜಶೇಖರ ಹೊಸಮನಿ, ಪ್ರಭಾರ ನರ್ಸಿಂಗ್ ಅಧೀಕ್ಷಕರಾದ ರಾಜೇಶ್ವರಿ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ್, ಡಾ.ಆರ್.ಎನ್.ಕೆರೂರ್, ಡಾ.ರಾಕಿ ದೂಡ್ಡಮನಿ, ಸುಧಾಕರ ದೈವಜ್ಞ, ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದರು.