ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಪುತ್ಥಳಿಗೆ ಪುಷ್ಪನಮನ

Last Updated 26 ಏಪ್ರಿಲ್ 2020, 12:37 IST
ಅಕ್ಷರ ಗಾತ್ರ

ಹಾವೇರಿ:ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಶ್ವ ಗುರು ಬಸವಣ್ಣವನರ 887ನೇ ಜಯಂತಿಯನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಬಸವೇಶ್ವರ ವೃತದಲ್ಲಿನ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರು ಮಾಲಾರ್ಪಣೆ ಮಾಡಿದರು.

ಸಿದ್ದರಾಜ ಕಲಕೋಟಿ ಅವರ ಮನೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಮುಖಂಡರಾದ ಪ್ರಭು ಹಿಟ್ನಳ್ಳಿ, ರಮೇಶ ಪಾಲನಕರ, ಸುನೀಲ ರಾಯ್ಕರ, ಪ್ರದೀಪ ಗೌಡರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT