<p><strong>ಬ್ಯಾಡಗಿ</strong>: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ ಕೇವಲ 875 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಇಳಿಕೆಯಾಗಿದೆ. <br> ಕಳೆದ ಶುಕ್ರವಾರ ಮಾರುಕಟ್ಟೆಗೆ 1,632 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಸೋಮವಾರ ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಢ ಗುಣಮಟ್ಟ ಹೊಂದಿರದ 275 ಲಾಟ್ಗಳಿಗೆ ಟೆಂಡರ್ ನಮೂದಿಸಿಲ್ಲ.</p>.<p>2 ಚೀಲ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ ₹ 62,699 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿದ್ದು, ಕಳೆದ ಶುಕ್ರವಾರಕ್ಕಿಂತ ₹ 5 ಸಾವಿರ ಹೆಚ್ಚಳವಾಗಿದೆ. 27 ಚೀಲ ಕಡ್ಡಿ ತಳಿ ₹ 51,009, ಗುಂಟೂರ ತಳಿ ₹ 18,609 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ ₹ 39,509, ಕಡ್ಡಿ ಮೆಣಸಿನಕಾಯಿ ₹ 31,629 ಹಾಗೂ ಗುಂಟೂರು ತಳಿ ₹ 16,269ರಂತೆ ಮಾರಾಟವಾಗಿದ್ದು, ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 125 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ ಕೇವಲ 875 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಇಳಿಕೆಯಾಗಿದೆ. <br> ಕಳೆದ ಶುಕ್ರವಾರ ಮಾರುಕಟ್ಟೆಗೆ 1,632 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಸೋಮವಾರ ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಢ ಗುಣಮಟ್ಟ ಹೊಂದಿರದ 275 ಲಾಟ್ಗಳಿಗೆ ಟೆಂಡರ್ ನಮೂದಿಸಿಲ್ಲ.</p>.<p>2 ಚೀಲ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ ₹ 62,699 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿದ್ದು, ಕಳೆದ ಶುಕ್ರವಾರಕ್ಕಿಂತ ₹ 5 ಸಾವಿರ ಹೆಚ್ಚಳವಾಗಿದೆ. 27 ಚೀಲ ಕಡ್ಡಿ ತಳಿ ₹ 51,009, ಗುಂಟೂರ ತಳಿ ₹ 18,609 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ ₹ 39,509, ಕಡ್ಡಿ ಮೆಣಸಿನಕಾಯಿ ₹ 31,629 ಹಾಗೂ ಗುಂಟೂರು ತಳಿ ₹ 16,269ರಂತೆ ಮಾರಾಟವಾಗಿದ್ದು, ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 125 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>