ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಗಾಯಾಳು ನೆರವಿಗೆ ಧಾವಿಸಿದ ಸಚಿವ ಬಿ.ಸಿ.ಪಾಟೀಲ 

Last Updated 14 ಆಗಸ್ಟ್ 2022, 16:01 IST
ಅಕ್ಷರ ಗಾತ್ರ

ಹಂಸಭಾವಿ (ಹಾವೇರಿ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ ಭಾನುವಾರ ರಾತ್ರಿ ಕೋಡ ಗ್ರಾಮದ ಮಾರ್ಗವಾಗಿ ಚಿತ್ರದುರ್ಗಕ್ಕೆ ಹೋಗುವಾಗ ಗ್ರಾಮದ ಹೊರವಲಯದಲ್ಲಿ ಬೈಕ್ ಸವಾರನೊಬ್ಬ ಅಪಘಾತವಾಗಿ ಪ್ರಜ್ಞಾಹೀನನಾಗಿ ಬಿದ್ದಿದ್ದ.

ಇದನ್ನು ಕಂಡ ಸಚಿವ ಪಾಟೀಲ, ತಕ್ಷಣ ತಮ್ಮ ಕಾರು ನಿಲ್ಲಿಸಿ, ಗಾಯಗೊಂಡಿದ್ದ ಬೈಕ್ ಸವಾರನನ್ನು ತಮ್ಮ ಬೆಂಗಾವಲು ವಾಹನದಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT