‘ನೆಹರೂ ಮಾಡಿದ ತ್ಯಾಗದಂತೆ ಬಿಜೆಪಿಯ ನಾಯಕರು ಮಾಡಿಲ್ಲ’ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ,ಈ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಮನುಷ್ಯನ ತ್ಯಾಗದಿಂದ ಸ್ವಾತಂತ್ರ್ಯ ಸಿಕ್ಕಿದೆ. ಅಂದು ಯಾವ ಪಂಗಡ, ರಾಜಕೀಯ ಪಕ್ಷವೂ ಇರಲಿಲ್ಲ. ಬ್ರಿಟಿಷ್ ಆಳ್ವಿಕೆ ವಿರುದ್ಧ ಪ್ರತಿಯೊಬ್ಬರೂ ಹೋರಾಟ ಮಾಡಿದ್ದಾರೆ ಎಂದರು.