‘ಟಿಕೆಟ್ ಸಿಗದಿದ್ದರೆ, ನನ್ನ ಮುಂದಿನ ನಡೆಯ ಬಗ್ಗೆ ಕಾರ್ಯಕರ್ತರ ಜೊತೆ ಚರ್ಚಿಸುವೆ. ನನಗೆ ನನ್ನದೇ ಹಾದಿ ಇದೆ. ನಾನು ನಡೆದಿದ್ದೇ ದಾರಿ. ನನಗೆ ಹೆಬ್ಬಾರ್, ಶೇಖರ್ ಹಾದಿ ಬೇಕಾಗಿಲ್ಲ. ಕೃಷಿ ಸಚಿವನಾಗಿ ರೈತರ ಹಿತ ಕಾಯ್ದಿದ್ದೇನೆ. ಕಾಂತೇಶ್ ಅವರ ಬಗ್ಗೆ ಮಾತನಾಡಲ್ಲ. ಕಾಂತೇಶ್ಗೂ ಮತ್ತು ನನಗೂ ಸಂಬಂಧ ಇಲ್ಲ’ ಎಂದರು.