ಮಂಗಳೂರಿನಲ್ಲಿ ಗೋಡೆ ಬರಹ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರೊಂದಿಗೆ ಬಸವರಾಜ ಬೊಮ್ಮಾಯಿ ಮಾತನಾಡಿ,
‘ಕೋಮುಸೌಹಾರ್ದ ಕದಡುವ ಬರಹಗಳನ್ನು ಬರೆಯುವವರ ಬಗ್ಗೆ ತನಿಖೆ ಮಾಡಲು ಡಿಜಿ, ಐಜಿಗೆ ಹೇಳಿದ್ದೇನೆ. ರಾತ್ರಿ ಗಸ್ತು ಹೆಚ್ಚಿಸಲು ಸೂಚಿಸಿದ್ದೇನೆ. ಈಗಾಗಲೇ ಕೆಲವೊಂದು ಸುಳಿವು ಸಿಕ್ಕಿವೆ. ಕೃತ್ಯ ಎಸಗಿದವರನ್ನು ಶೀಘ್ರ ಬಂಧಿಸುತ್ತೇವೆ’ ಎಂದು ಹೇಳಿದರು.