ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂಪದಹಳ್ಳಿ: ಕರಡಿ ಪ್ರತ್ಯಕ್ಷ

Last Updated 10 ಏಪ್ರಿಲ್ 2020, 16:11 IST
ಅಕ್ಷರ ಗಾತ್ರ

ಹಂಸಭಾವಿ: ಸಮೀಪದ ದೂಪದಹಳ್ಳಿಯ ಕೃಷಿ ಜಮೀನುಗಳಲ್ಲಿ ಕರಡಿ ಕಾಣಿಸಿಕೊಂಡಿದ್ದು, ರೈತ ಸಮುದಾಯದಲ್ಲಿ ಆತಂಕ ಮೂಡಿದೆ.

ಕಳೆದೆರಡು ದಿನಗಳಿಂದ ಗ್ರಾಮದ ಚಂದ್ರಪ್ಪ ಹೆಗ್ಗೇರಿ ರೈತರ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡಿದ್ದು, ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಈ ಭಾಗದಲ್ಲಿ ಕುರುಬರು ಬೀಡು ಬಿಟ್ಟಿದ್ದಾರೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಕರಡಿ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT