ಪದೇ ಪದೇ ನಾಲಿಗೆ ಹರಿಬಿಡುವ ನಾಯಕರ ವಿರುದ್ಧ ಯಾವ ಕ್ರಮವನ್ನೂ ಜರುಗಿಸಿಲ್ಲವಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ‘ಬಿಜೆಪಿ ಪ್ರಜಾಪ್ರಭುತ್ವ ಆಧಾರಿತ ಸಂಘಟನೆ. ನಮ್ಮಲ್ಲಿ ಶಿಸ್ತು ಸಮಿತಿ ಇದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಈಗಾಗಲೇ ಎಚ್ಚರಿಕೆಯ ನೋಟಿಸ್ ನೀಡಿದೆ. ಶಾಸಕ ತಪ್ಪು ಮಾಡಿದರೆ, ಮೂರು ಹಂತಗಳ ನೋಟಿಸ್ ನೀಡಬೇಕಾಗುತ್ತದೆ. ಮತ್ತೆ ತಪ್ಪು ಮಾಡಿದರೆ ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದರು.