ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ನಡೆದ ಪುಸ್ತಕ ಬಿಡುಗಡೆಯಲ್ಲಿ ಸರ್ವಶ್ರೀ ಮೈಲಾರ ಮಹಾದೇವರ ಮೊಮ್ಮಗ ಎಚ್.ಎಸ್. ಮಹಾದೇವ, ವಿ.ಎನ್. ತಿಪ್ಪನಗೌಡರ, ಸಾಹಿತಿ ಸತೀಶ ಕುಲಕರ್ಣಿ, ನಾಗೇಂದ್ರ ಕಟಕೋಳ, ಮಲ್ಲಿಕಾರ್ಜುನ ಮಠದ, ಪರಮೇಶಪ್ಪ ಮೈಲಾರ, ಮಂಜುಳಾ ಕರಬಸಮ್ಮನವರ, ಪ್ರೊ.ಶಿವನಗೌಡ ತಿಪ್ಪನಗೌಡರ, ವಲ್ಲಭ ಕುಲಕರ್ಣಿ ಇದ್ದರು.