ಸಮಾರಂಭದಲ್ಲಿ ಶಾಸಕ ಯು.ಬಿ. ಬಣಕಾರ, ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಮಾಳಗಿ, ವಿಶ್ರಾಂತ ಕನ್ನಡ ಉಪನ್ಯಾಸಕ ಪ್ರೇಮಾನಂದ ಲಕ್ಕಣ್ಣನವರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಸಾಹಿತಿ ನಿಂಗಪ್ಪ ಚಳಗೇರಿ, ರಟ್ಟೀಹಳ್ಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಸಿ.ಕಠಾರೆ, ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ, ಸಹಕಾರಿ ಧುರೀಣ, ಎಸ್.ಎಸ್.ಪಾಟೀಲ, ಜಿಲ್ಲಾ ರೈತ ಸಂಘದ ಅದ್ಯಕ್ಷ ರಾಮಣ್ಣ ಕೆಂಚಳ್ಳೇರ ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.