<p><strong>ಹಂಸಭಾವಿ:</strong> ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.</p>.<p>ಪ್ರಮೋದ ಕಲ್ಲನಗೌಡ ಪಾಟೀಲ(11) ಮೃತ ಬಾಲಕ. ಹಸು ಮೇಯಿಸಲು ಹೋದ ಬಾಲಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ದೂರು ನೀಡಿದ್ದಾರೆ.</p>.<p>ಕೆರೆಯಲ್ಲಿ ಮುಳುಗಿರುವ ಶಂಕೆಯಿಂದ ಮಂಗಳವಾರ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಗ್ರಾಮಸ್ಥರು ಹುಡುಕಿ ಶವವನ್ನು ಹೊರ ತೆಗೆದಿದ್ದಾರೆ. </p>.<p>ಈ ಕುರಿತು ಹಂಸಭಾವಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಜಯಪ್ಪ ನಾಯಕ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಂಸಭಾವಿ:</strong> ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.</p>.<p>ಪ್ರಮೋದ ಕಲ್ಲನಗೌಡ ಪಾಟೀಲ(11) ಮೃತ ಬಾಲಕ. ಹಸು ಮೇಯಿಸಲು ಹೋದ ಬಾಲಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ದೂರು ನೀಡಿದ್ದಾರೆ.</p>.<p>ಕೆರೆಯಲ್ಲಿ ಮುಳುಗಿರುವ ಶಂಕೆಯಿಂದ ಮಂಗಳವಾರ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಗ್ರಾಮಸ್ಥರು ಹುಡುಕಿ ಶವವನ್ನು ಹೊರ ತೆಗೆದಿದ್ದಾರೆ. </p>.<p>ಈ ಕುರಿತು ಹಂಸಭಾವಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಜಯಪ್ಪ ನಾಯಕ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>