‘ಯುವಜನತೆ ಈ ದೇಶದ ಭವಿಷ್ಯ. ಆದರೆ, ಕೆಲವು ಯುವಕರು ದುಶ್ಚಟಗಳಿಗೆ ಬಲಿಯಾಗಿ, ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವ್ಯಸನಗಳಿಂದ ಹೊರಬರದೆ ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಶಿಸ್ತುಬದ್ಧ ಜೀವನ, ಮೌಲ್ಯಯುತ ಬಾಳ್ವೆಯನ್ನು ಶಿಕ್ಷಣ ರೂಪಿಸುತ್ತದೆ. ವಿದ್ಯೆಯ ಜತೆಗೆ ಸಂಸ್ಕಾರವನ್ನೂ ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.