ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹಾವೇರಿ | ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮಾಯ, ಬೇಕಿದೆ ಸುರಕ್ಷತೆ

* ಪ್ರಯಾಣಿಕರ ನಿತ್ಯದ ಗೋಳು * ಮಳಿಗೆಗಳಲ್ಲಿ ಬೇಕಾಬಿಟ್ಟಿ ದರ ವಸೂಲಿ
Published : 23 ಸೆಪ್ಟೆಂಬರ್ 2024, 4:51 IST
Last Updated : 23 ಸೆಪ್ಟೆಂಬರ್ 2024, 4:51 IST
ಫಾಲೋ ಮಾಡಿ
Comments
ಹಾವೇರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು
ಹಾವೇರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು
ರಟ್ಟೀಹಳ್ಳಿ ಕೇಂದ್ರ ಬಸ್‌ ನಿಲ್ದಾಣದ ಬಳಿ ಗಿಡಗಂಟಿ ಬೆಳೆದಿರುವುದು
ರಟ್ಟೀಹಳ್ಳಿ ಕೇಂದ್ರ ಬಸ್‌ ನಿಲ್ದಾಣದ ಬಳಿ ಗಿಡಗಂಟಿ ಬೆಳೆದಿರುವುದು
ಬ್ಯಾಡಗಿ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ನಿಂತ ಮಹಿಳೆಯರು
ಬ್ಯಾಡಗಿ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ನಿಂತ ಮಹಿಳೆಯರು
ಶಿಗ್ಗಾವಿ ಬಸ್‌ ನಿಲ್ದಾಣದಲ್ಲಿ ಪಾಳು ಬಿದ್ದಿರುವ ಅಂಗವಿಕಲರ ಶೌಚಾಲಯ
ಶಿಗ್ಗಾವಿ ಬಸ್‌ ನಿಲ್ದಾಣದಲ್ಲಿ ಪಾಳು ಬಿದ್ದಿರುವ ಅಂಗವಿಕಲರ ಶೌಚಾಲಯ
ರಾಣೆಬೆನ್ನೂರು ನಿಲ್ದಾಣ ಬಳಿ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸಿರುವುದು
ರಾಣೆಬೆನ್ನೂರು ನಿಲ್ದಾಣ ಬಳಿ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸಿರುವುದು
ಹಾನಗಲ್ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಪೊಲೀಸ್‌ ಚೌಕಿ
ಹಾನಗಲ್ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಪೊಲೀಸ್‌ ಚೌಕಿ
ಹಿರೇಕೆರೂರು ಬಸ್‌ ನಿಲ್ದಾಣದಲ್ಲಿ ಮೂಲ ಸೌಕರ್ಯ ಇಲ್ಲ. ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಗಮನಹರಿಸಬೇಕು
–ಮಹೇಶ ಕೊರವರ, ಪ್ರಯಾಣಿಕ
ರಾಣೆಬೆನ್ನೂರು ಬಸ್ ನಿಲ್ದಾಣ ಬಳಿಯೇ ಸಂಚಾರ ಸಿಗ್ನಲ್‌ ಇದ್ದು ನಿತ್ಯವೂ ದಟ್ಟಣೆ ಉಂಟಾಗುತ್ತಿದೆ. ನಿಲ್ದಾಣಕ್ಕೆ ಹೋಗುವ– ಬರುವ ಬಸ್‌ಗಳಿಗೆ ಅಡ್ಡಿಯಾಗುತ್ತಿದೆ
–ನಿತ್ಯಾನಂದ ಕುಂದಾಪುರ, ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT