ಸತತ ಮಳೆಯಿಂದಾಗಿ ಹಾವೇರಿ ನಗರದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಜನರ ಸಂಚಾರಕ್ಕೆ ತೀವ್ರ ಧಕ್ಕೆಯಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಲುನಗರಸಭೆಯಲ್ಲಿ ಅನುದಾನದ ಕೊರತೆ ಇರುವುದರಿಂದ, ಎಸ್ಡಿಆರ್ಎಫ್ನಿಂದ ₹2 ಕೋಟಿ ವಿಶೇಷ ಅನುದಾನವನ್ನು ಕೊಡಲೇ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣ ಅವರಿಗೆ ಮನವಿ ಸಲ್ಲಿಸಿದರು.