ವಿಶ್ವನಾಥ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಸಿ.ಎನ್. ಕರಿಯಪ್ಪನವರ, ವಿಷಯ ಪರಿವೀಕ್ಷಕ ಸುರೇಶ ಮೂಡಲದವರ, ವಿ.ಎಸ್. ಪಾಟೀಲ, ಹನುಮಂತಗೌಡ ನರೇಗೌಡ್ರ, ಭರಮಪ್ಪ ಕುರುವತ್ತಿ, ವಿದ್ಯಾ ಕುರಹಟ್ಟಿ, ವಿ.ಡಿ.ಅಕ್ಕೂರ ಇದ್ದರು.