<p>ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಮತ ಎಣಿಕೆ ಕಾರ್ಯ ಸೋಮವಾರ ಪೂರ್ಣಗೊಂಡಿದ್ದು, ಸದಸ್ಯರು ಆಯ್ಕೆಯಾಗಿದ್ದಾರೆ.</p>.<p>ಶಿವಪತ್ರಪ್ಪ ಅಗಡಿ, ಉಮೇಶ ಬ್ಯಾಡಗಿ, ನಿಂಗನಗೌಡ ಕಲ್ಲಾಪುರ, ವಿಜಯಕುಮಾರ ಸವಣೂರ, ನೀಲಪ್ಪ ಮೈಲಾರ, ಸತೀಶ ಪಾಟೀಲ, ಮಲ್ಲಿಕಾರ್ಜುನ ಕುರಡಮ್ಮನವರ, ಮಂಜುನಾಥ ದೇಸೂರ, ತಿಪ್ಪೇಶ ತಿಪ್ಪಣ್ಣನವರ, ಕರಬಸಪ್ಪ ಪೀಠದ, ಸತ್ಯ ಬ್ಯಾಟಪ್ಪನವರ, ಯಲ್ಲವ್ವ ಕಪ್ಪಾರಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಮತ ಎಣಿಕೆ ಕಾರ್ಯ ಸೋಮವಾರ ಪೂರ್ಣಗೊಂಡಿದ್ದು, ಸದಸ್ಯರು ಆಯ್ಕೆಯಾಗಿದ್ದಾರೆ.</p>.<p>ಶಿವಪತ್ರಪ್ಪ ಅಗಡಿ, ಉಮೇಶ ಬ್ಯಾಡಗಿ, ನಿಂಗನಗೌಡ ಕಲ್ಲಾಪುರ, ವಿಜಯಕುಮಾರ ಸವಣೂರ, ನೀಲಪ್ಪ ಮೈಲಾರ, ಸತೀಶ ಪಾಟೀಲ, ಮಲ್ಲಿಕಾರ್ಜುನ ಕುರಡಮ್ಮನವರ, ಮಂಜುನಾಥ ದೇಸೂರ, ತಿಪ್ಪೇಶ ತಿಪ್ಪಣ್ಣನವರ, ಕರಬಸಪ್ಪ ಪೀಠದ, ಸತ್ಯ ಬ್ಯಾಟಪ್ಪನವರ, ಯಲ್ಲವ್ವ ಕಪ್ಪಾರಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>