<p><strong>ಬ್ಯಾಡಗಿ:</strong> ಕರ್ನಾಟಕ ತಿರುಪತಿ ಎಂದೇ ಪ್ರಸಿದ್ಧವಾದ ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಗ್ರಾಮದಲ್ಲಿ ಸೋಮವಾರ ಆಂಜನೇಯ (ಕಾಂತೇಶ) ಸ್ವಾಮಿ ಮಹಾ ರಥೋತ್ಸವ ಅದ್ದೂರಿಯಾಗಿ ಜರುಗಿತು.</p>.<p>ಬೆಳಿಗ್ಗೆ ಕಾಂತೇಶ ಸ್ವಾಮಿಗೆ ಅಭಿಷೇಕ, ಉತ್ಸವ ಮೂರ್ತಿ ಮೆರವಣೆಗೆ ಹಾಗೂ ಮಹಾ ರಥೋತ್ಸವ ನೆರವೇರಿಸಲಾಯಿತು. ದೇವಸ್ಥಾನ ಮಹಾದ್ವಾರದಿಂದ ಸಕಲ ವಾದ್ಯ ವೈಭವಗಳೊಂದಿಗೆ ಆರಂಭವಾದ ರಥೋತ್ಸವ ತಿರುಪತಿ ತಿಮ್ಮಪ್ಪನ ದೇವಸ್ಥಾನದವರೆಗೆ ಸಾಗಿತು. ಭಕ್ತರು ಜಯಘೋಷಗಳೊಂದಿಗೆ ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಕರ್ನಾಟಕ ತಿರುಪತಿ ಎಂದೇ ಪ್ರಸಿದ್ಧವಾದ ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಗ್ರಾಮದಲ್ಲಿ ಸೋಮವಾರ ಆಂಜನೇಯ (ಕಾಂತೇಶ) ಸ್ವಾಮಿ ಮಹಾ ರಥೋತ್ಸವ ಅದ್ದೂರಿಯಾಗಿ ಜರುಗಿತು.</p>.<p>ಬೆಳಿಗ್ಗೆ ಕಾಂತೇಶ ಸ್ವಾಮಿಗೆ ಅಭಿಷೇಕ, ಉತ್ಸವ ಮೂರ್ತಿ ಮೆರವಣೆಗೆ ಹಾಗೂ ಮಹಾ ರಥೋತ್ಸವ ನೆರವೇರಿಸಲಾಯಿತು. ದೇವಸ್ಥಾನ ಮಹಾದ್ವಾರದಿಂದ ಸಕಲ ವಾದ್ಯ ವೈಭವಗಳೊಂದಿಗೆ ಆರಂಭವಾದ ರಥೋತ್ಸವ ತಿರುಪತಿ ತಿಮ್ಮಪ್ಪನ ದೇವಸ್ಥಾನದವರೆಗೆ ಸಾಗಿತು. ಭಕ್ತರು ಜಯಘೋಷಗಳೊಂದಿಗೆ ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>