ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ತಾಪಂ ಮಾಜಿ ಅಧ್ಯಕ್ಷ ಎಲ್.ಕೆ.ಶೇಷಗಿರಿ, ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಗ್ರಾಪಂ ಅಧ್ಯಕ್ಷ ಮಕ್ಬೂಲ್ ರುಸ್ತುಂಖಾನವರ, ಮುಖಂಡರಾದ ಯಾಸೀರಖಾನ್ ಪಠಾಣ, ಗೀತಾ ಪೂಜಾರ, ಕೊಟ್ರಪ್ಪ ಕುದರಿಸಿದ್ದನವರ, ಸದಾಶಿವ ಬೆಲ್ಲದ, ಶಿವು ತಳವಾರ ಇದ್ದರು. ಅನೇಕ ಮುಖಂಡರು, ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.