ಪ್ರಕಾಶ ಬನ್ನಿಮಟ್ಟಿ ಅವರು ನೆಗಳೂರು ಗ್ರಾಮ ಪಂಚಾಯಿತಿ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರ. ಬೆಳಿಗ್ಗೆ ಕನವಳ್ಳಿ ಗ್ರಾಮದ ಪರಮೇಶ್ವರ ದೇವಸ್ಥಾನದಲ್ಲಿ ತಂದೆಯ ಗೆಲುವಿಗಾಗಿ ಪೂಜೆ ಸಲ್ಲಿಸಿ, ಮರಳಿ ಹಾವೇರಿ ಮತ ಎಣಿಕೆ ಕೇಂದ್ರದತ್ತ ಬರುವಾಗ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.