ಮುಖಂಡರಾದ ಗಿರೀಶ್ ತುಪ್ಪದ, ದೊಡ್ಡಪ್ಪಗೌಡ್ರ ಪಾಟೀಲ, ಉಮೇಶ ಮಾಗಳ, ರಂಗಕರ್ಮಿ ಸತೀಶ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟಪ್ಪನವರ, ಹಾವೇರಿಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ ಮೂಡಲದವರ, ಸಿಆರ್ಪಿ ಪರಮೇಶ ಬಡಿಗೇರ, ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ.2ರ ಮುಖ್ಯಶಿಕ್ಷಕ ಶ್ರೀಕಾಂತ್ ಭಜಂತ್ರಿ ಇದ್ದರು.