<p><strong>ಬ್ಯಾಡಗಿ</strong>: ಪಟ್ಟಣದ ಇಸ್ಲಾಂಪುರ ಓಣಿಯ 10ನೇ ತರಗತಿಯ ಬಾಲಕನೊಬ್ಬ ಓದುವಂತೆ ಬುದ್ದಿವಾದ ಹೇಳಿದ್ದಕ್ಕೆ ಸಿಟ್ಟಾಗಿ ಮನೆಯಲ್ಲಿ ನೇಣು ಹಾಕಿಕೊಂಡು ಸೋಮವಾರ ಮೃತಪಟ್ಟಿದ್ದಾನೆ.</p><p>ತನ್ನ ಅಜ್ಜನಾದ ಮಲ್ಲಿಕಾರ್ಜುನ ಬಸಪ್ಪ ಮಠದ ಎಂಬವರ ಮನೆಯಲ್ಲಿ ವಾಸವಾಗಿದ್ದ ಶಿಗ್ಗಾವಿ ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದ ರುದ್ರೇಶ ಶಿವಪ್ಪ ಗಂಜಿಗಟ್ಟಿ (15) ಮೃತ ಬಾಲಕ.</p><p>ಈತ ಪಟ್ಟಣದ ಎಸ್ಎಸ್ಪಿಎನ್ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಈ ಕುರಿತು ಮೃತನ ತಾಯಿ ಶಶಿಕಲಾ ದೂರು ನೀಡಿದ್ದಾಳೆ ಎಂದು ಪೊಲೀಸ್ರು ತಿಳಿಸಿದ್ದಾರೆ.</p><p>ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಪಟ್ಟಣದ ಇಸ್ಲಾಂಪುರ ಓಣಿಯ 10ನೇ ತರಗತಿಯ ಬಾಲಕನೊಬ್ಬ ಓದುವಂತೆ ಬುದ್ದಿವಾದ ಹೇಳಿದ್ದಕ್ಕೆ ಸಿಟ್ಟಾಗಿ ಮನೆಯಲ್ಲಿ ನೇಣು ಹಾಕಿಕೊಂಡು ಸೋಮವಾರ ಮೃತಪಟ್ಟಿದ್ದಾನೆ.</p><p>ತನ್ನ ಅಜ್ಜನಾದ ಮಲ್ಲಿಕಾರ್ಜುನ ಬಸಪ್ಪ ಮಠದ ಎಂಬವರ ಮನೆಯಲ್ಲಿ ವಾಸವಾಗಿದ್ದ ಶಿಗ್ಗಾವಿ ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದ ರುದ್ರೇಶ ಶಿವಪ್ಪ ಗಂಜಿಗಟ್ಟಿ (15) ಮೃತ ಬಾಲಕ.</p><p>ಈತ ಪಟ್ಟಣದ ಎಸ್ಎಸ್ಪಿಎನ್ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಈ ಕುರಿತು ಮೃತನ ತಾಯಿ ಶಶಿಕಲಾ ದೂರು ನೀಡಿದ್ದಾಳೆ ಎಂದು ಪೊಲೀಸ್ರು ತಿಳಿಸಿದ್ದಾರೆ.</p><p>ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>