<p><strong>ಹಾವೇರಿ</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಪಟ್ಣಣದ ಕೆಂಡದಮಠದಚಿನ್ನಯ್ಯಸ್ವಾಮಿ ಅವರ 58ನೇ ಪುಣ್ಯಸ್ಮರಣೋತ್ಸವ ಮತ್ತು ರೇವಣ ಸಿದ್ಧೇಶ್ವರ ಶ್ರೀಗಳ ಪಟ್ಟಾಧಿಕಾರ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸಿ ಚಾಲನೆ ನೀಡಿದರು.</p>.<p>ಮಠದ ವತಿಯಿಂದ "ಮೈಲಾರಿ"ಎಂಬ ಕುರಿಮರಿಯನ್ನು ಬೊಮ್ಮಾಯಿ ಅವರಿಗೆ ಉಡುಗೊರೆಯಾಗಿ ನೀಡಲಾಯಿತು.</p>.<p>ಕೆಂಡದ ಮಠದ ಶ್ರೀ ಬಸವಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾದನ ಹಿಪ್ಪರಗಿ ಗುರುಶಾಂತವಿರೇಶ್ವರ ಹಿರೇಮಠದ ಶಾಂತವೀರೇಶ್ವರ ಶಿವಾಚಾರ್ಯ ಶ್ರೀಗಳು ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಪಟ್ಣಣದ ಕೆಂಡದಮಠದಚಿನ್ನಯ್ಯಸ್ವಾಮಿ ಅವರ 58ನೇ ಪುಣ್ಯಸ್ಮರಣೋತ್ಸವ ಮತ್ತು ರೇವಣ ಸಿದ್ಧೇಶ್ವರ ಶ್ರೀಗಳ ಪಟ್ಟಾಧಿಕಾರ ಕಾರ್ಯಕ್ರಮಕ್ಕೆ ಡೊಳ್ಳು ಬಾರಿಸಿ ಚಾಲನೆ ನೀಡಿದರು.</p>.<p>ಮಠದ ವತಿಯಿಂದ "ಮೈಲಾರಿ"ಎಂಬ ಕುರಿಮರಿಯನ್ನು ಬೊಮ್ಮಾಯಿ ಅವರಿಗೆ ಉಡುಗೊರೆಯಾಗಿ ನೀಡಲಾಯಿತು.</p>.<p>ಕೆಂಡದ ಮಠದ ಶ್ರೀ ಬಸವಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾದನ ಹಿಪ್ಪರಗಿ ಗುರುಶಾಂತವಿರೇಶ್ವರ ಹಿರೇಮಠದ ಶಾಂತವೀರೇಶ್ವರ ಶಿವಾಚಾರ್ಯ ಶ್ರೀಗಳು ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>