ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ.