ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಾವೇರಿ | ಸಿಎಸ್‌ಆರ್ ನಿಧಿ ಕೈ ಕೊಟ್ಟ ಕಂಪನಿ: 16 ಶಾಲೆಗಳ ಅಭಿವೃದ್ಧಿಗೆ ಅಡ್ಡಿ

Published : 7 ಜೂನ್ 2025, 13:24 IST
Last Updated : 7 ಜೂನ್ 2025, 13:24 IST
ಫಾಲೋ ಮಾಡಿ
Comments
ಸುರೇಶ ಹುಗ್ಗಿ
ಸುರೇಶ ಹುಗ್ಗಿ
‘ಮಹಾನಗರಗಳಿಗೆ ಸಿಎಸ್‌ಆರ್ ನಿಧಿ ಸೀಮಿತ’
‘ಬೆಂಗಳೂರು ಮಂಗಳೂರು ಹುಬ್ಬಳ್ಳಿ–ಧಾರವಾಡ ಮೈಸೂರು ಹಾಗೂ ಇತರೆ ಮಹಾನಗರಗಳಿಗೆ ಮಾತ್ರ ಸಿಎಸ್‌ಆರ್‌ ನಿಧಿ ಸೀಮಿತವಾಗಿರುವಂತೆ ಕಾಣುತ್ತಿದೆ. ಈ ನಗರಗಳಲ್ಲಿ ಸಿಎಸ್‌ಆರ್‌ ನಿಧಿಯಡಿ ಹಲವು ಕೆಲಸಗಳು ನಡೆದಿದೆ. ಅದೇ ಹಿಂದುಳಿದ ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಸಿಗುತ್ತಿಲ್ಲ’ ಎಂದು ಹಾವೇರಿಯ ನಿವಾಸಿ ಲಕ್ಷ್ಮಣ ಕಂಬಾಳಿ ಹೇಳಿದರು. ‘ಹಾವೇರಿ ಜಿಲ್ಲೆಯ ಸರ್ಕಾರಿ ಶಾಲೆ–ಕಾಲೇಜು ಅಭಿವೃದ್ಧಿಯಾಗಬೇಕಿದೆ. ಇದಕ್ಕಾಗಿ ಕಾರ್ಪೋರೇಟ್ ಕಂಪನಿಗಳ ಸಿಎಸ್‌ಆರ್‌ ನಿಧಿ ಅಗತ್ಯವಿದೆ. ನಿಗದಿಯಂತೆ ಹಣ ಮಂಜೂರು ಮಾಡುವಂತೆ ಸಂಬಂಧಪಟ್ಟ ಕಂಪನಿ ಮೇಲೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಒತ್ತಡ ಹಾಕಬೇಕು’ ಎಂದು ಕೋರಿದರು.
ಸಿಎಸ್‌ಆರ್ ನಿಧಿ ನಿರೀಕ್ಷೆಯಲ್ಲಿದ್ದ ಶಾಲೆಗಳು
ಬ್ಯಾಡಗಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಾಲ್ಲೂಕಿನ ದೇವರಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರವಾಡಿ ಸರ್ಕಾರಿ ಪ್ರೌಢಶಾಲೆ ದೇವಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 1 ಕುರುಬಗೊಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 1 ಹಿರೇಕೆರೂರು ತಾಲ್ಲೂಕಿನ ಅರಳಿಕಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 1 ಹಿರೇಬೂದಿಹಾಳದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 1 ರಟ್ಟೀಹಳ್ಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಗುಂಡಗಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ರಾಣೆಬೆನ್ನೂರು ತಾಲ್ಲೂಕಿನ ಕೆರೂರು ಸರ್ಕಾರಿ ಮಾದರಿ ಕೇಂದ್ರ ಹಿರಿಯ ಪ್ರಾಥಮಿಕ ಶಾಲೆ ಹಾವೇರಿ ತಾಲ್ಲೂಕಿನ ಕಡಕೋಳದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿಮತ್ತೂರಿನ ಸರ್ಕಾರಿ ಪ್ರೌಢಶಾಲೆ ಶಿಗ್ಗಾವಿ ತಾಲ್ಲೂಕಿನ ಹಿರೇಬೆಂಡಿಗೇರಿಯ ಸರ್ಕಾರಿ ಪ್ರೌಢಶಾಲೆ ಹೊಸೂರಿನ ಸರ್ಕಾರಿ ಪ್ರೌಢಶಾಲೆ ಹಾನಗಲ್‌ ತಾಲ್ಲೂಕಿನ ಅರಳೇಶ್ವರದ ಪ್ರೌಢಶಾಲೆ ಬೆಳಗಾಲಪೇಟೆಯ ಸರ್ಕಾರಿ ಪ್ರೌಢಶಾಲೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT