ಪ್ರಕರಣದ ವಿಚಾರಣೆಯನ್ನು ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಸುನಂದಾ ಹಾಗೂ ಸದಸ್ಯೆ ಮಹೇಶ್ವರಿ ಬಿ.ಎಸ್. ಅವರು ಅಂಕಿಸಂಖ್ಯಾ ಶಾಸ್ತ್ರ ಇಲಾಖೆ ಪ್ರಕಾರ ಶೇ 28.30ರಷ್ಟು ಬೆಳೆ ಹಾನಿ ಪ್ರಕಾರ ₹21,916, ಪ್ರಕರಣದ ಖರ್ಚು ₹1 ಸಾವಿರ ಹಾಗೂ ಮಾನಸಿಕ ಮತ್ತು ದೈಹಿಕ ತೊಂದರೆಗಾಗಿ ₹2 ಸಾವಿರ ಪಾವತಿಸಲು ಆದೇಶ ಹೊರಡಿಸಿದ್ದಾರೆ.