ರಟ್ಟೀಹಳ್ಳಿ ತಾಲ್ಲೂಕಿನ ಮಗದ–ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರೇ ಸಿಗುತ್ತಿಲ್ಲ. ಗಾಂಧಿ ಕುಟುಂಬ ಹೊರತುಪಡಿಸಿ, ಹೊಸಬರಿಗೆ ಅವಕಾಶ ಕೊಟ್ಟರೆ ಪಕ್ಷ ಉಳಿಯುತ್ತದೆ. ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗದ ದುಸ್ಥಿತಿ ಕಾಂಗ್ರೆಸ್ನಲ್ಲಿದೆ ಎಂದು ಟೀಕಿಸಿದರು.