ಹಾವೇರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬರುತ್ತಿರುವುದು ಸ್ವಾಗತಾರ್ಹ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನನ್ನ ಕ್ಷೇತ್ರಕ್ಕೆ ರಾಹುಲ್ ಬಂದಿದ್ದರು. ನಾನು ಗೆದ್ದಿರುವುದು ಮಾತ್ರವಲ್ಲ, ಜಿಲ್ಲೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ ಬಂತು. ಹೀಗಾಗಿ, ಹಾವೇರಿಗೆ ರಾಹುಲ್ ಗಾಂಧಿ ಬಂದರೆ ಬಿಜೆಪಿಯ ಶಿವಕುಮಾರ ಉದಾಸಿ ಗೆಲುವು ನಿಶ್ಚಿತ ಎಂದು ಟಾಂಗ್ ನೀಡಿದರು.