ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಅಲೋಪಥಿ ವೈದ್ಯರುಕೊರೊನಾದಂಥ ಸಂದಿಗ್ಧ ಸಂದರ್ಭದಲ್ಲಿ ಜೀವ ಒತ್ತೆ ಇಟ್ಟು ಸೋಂಕಿತರ ಜೀವರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಕೆಲವು ವೈದ್ಯರು ಜೀವವನ್ನೂ ಕಳೆದುಕೊಂಡಿದ್ದಾರೆ. ಆದರೆ, ರಾಮದೇವ್ ಅವರು ಕೋವಿಡ್ ಲಸಿಕೆಯ ಬಗ್ಗೆಯೂ ಸಂಶಯ ವ್ಯಕ್ತಪಡಿಸಿ, ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಇವರು ಏನು ಓದಿದ್ದಾರೆ. ಇವರ ಜ್ಞಾನ
ಏನು ಎಂದು ಪ್ರಶ್ನೆ ಮಾಡಬೇಕಾಗುತ್ತದೆ ಎಂದರು.