ಹಾವೇರಿ:ಲಾಕ್ಡೌನ್ ಸಂದರ್ಭದಲ್ಲಿ ‘ಸೇವಾ ಹೀ ಸಂಘಟನ್’ ಧ್ಯೇಯದಡಿ ವೃಕ್ಷಾರೋಪಣಾ, ಲಸಿಕಾ ಜಾಗೃತಿ ಅಭಿಯಾನ ಹಾಗೂ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ ಎಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳಿಗೆ ಅಭಿನಂದನೆಗಳು ಸಲ್ಲುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕದಎಸ್.ಟಿ. ಮೋರ್ಚಾ ಅಧ್ಯಕ್ಷಶಿವಾನಂದ ಯಮನಕ್ಕನವರ ಹೇಳಿದರು.