ನಗರಸಭೆಯ ಆಯುಕ್ತ ಪಿ.ಎಂ. ಚಲವಾದಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್. ಮಜೀದ್, ನಗರಸಭಾ ಸದಸ್ಯ ಜಗದೀಶ ಮಲಗೋಡ, ಲಲಿತಾ ಗುಂಡೇನಹಳ್ಳಿ, ಬಾಬುಸಾಬ್ ಮೋಮಿನಗಾರ, ಶ್ರೀಕಾಂತ ಪೂಜಾರ, ಶಿವರಾಜ್ ಮತ್ತಿಹಳಿ, ಹಾಗೂ ಗೀತಾ ಪಾಟೀಲ್, ನಗರಸಭೆಯ ಅಧಿಕಾರಿಗಳಾದ ಮಧು ಸುಂಕಾಪೂರ, ಶೋಭಾ ಊದಗಟ್ಟಿ ಇದ್ದರು.