ಡಾ.ಜಗದೀಶ ಪಾಟೀಲ, ಡಾ.ನಿಲೇಶ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಪೌರಾಯುಕ್ತ ಬಸವರಾಜ ಜಿದ್ದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪೂಜಾರ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಆರೋಗ್ಯ ಇಲಾಖೆಯ ಚನ್ನಪ್ಪ ಇತರ ಅಧಿಕಾರಿಗಳು ಇದ್ದರು.