ರಾಣೆಬೆನ್ನೂರು ತಾಲ್ಲೂಕಿನ ಚೌಡದಾನಪುರದ ಮುಕ್ತೇಶ್ವರ ದೇವಸ್ಥಾನ, ಹಾನಗಲ್ನ ಬಳ್ಳೇಶ್ವರ ದೇವಸ್ಥಾನ, ತಾರಕೇಶ್ವರ, ವೀರಭದ್ರೇಶ್ವರ ದೇವಸ್ಥಾನ, ಹಾನಗಲ್ ಕೋಟೆ, ನರೇಗಲ್ನ ಸರ್ವೇಶ್ವರ ದೇವಸ್ಥಾನ, ರಟ್ಟಿಹಳ್ಳಿ ತಾಲ್ಲೂಕು ಕಂದಂಬೇಶ್ವರ ದೇವಸ್ಥಾನವನ್ನು ಸಾರ್ವಜನಿಕರ ಸಂದರ್ಶನಕ್ಕೆ ಸರ್ಕಾರದ ಮುಂದಿನ ಆದೇಶದವರೆಗೆ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಪುರಾತತ್ವ ಇಲಾಖೆಯ ಸ್ಥಳೀಯ ಅಧಿಕಾರಿಗಳು ಸೂಕ್ತ ಕ್ರಮವಹಿಸಲು ಆದೇಶಿಸಲಾಗಿದೆ.