ಜಿಲ್ಲೆಗೆ ₹126 ಕೋಟಿ ಬೆಳೆವಿಮೆ ಮಧ್ಯಂತರ ಪರಿಹಾರ ಬಿಡುಗಡೆಯಾಗಿದ್ದು ಈಗಾಗಲೇ ರೈತರ ಖಾತೆಗೆ ₹40 ಕೋಟಿ ಜಮೆಯಾಗಿದೆ. ಬರ ಪರಿಹಾರ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ
ರಘುನಂದನ ಮೂರ್ತಿ, ಜಿಲ್ಲಾಧಿಕಾರಿ ಹಾವೇರಿ
Quote - ಎಸ್.ಡಿ.ಆರ್ಎಫ್. ಮಾರ್ಗಸೂಚಿ ಪ್ರಕಾರ ಪ್ರತಿ ಹೆಕ್ಟೇರ್ಗೆ ಎಷ್ಟು ಬರ ಪರಿಹಾರ ನೀಡುತ್ತಾರೆ ಎಂಬುದನ್ನು ರಾಜ್ಯ ಸರ್ಕಾರ ಇದುವರೆಗೂ ಘೋಷಿಸಿಲ್ಲ. ದೀಪಾವಳಿಯೊಳಗೆ ಘೋಷಿಸದಿದ್ದರೆ ಹೋರಾಟ ಹಮ್ಮಿಕೊಳ್ಳುತ್ತೇವೆ.
ಮಲ್ಲಿಕಾರ್ಜುನ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಜಿಲ್ಲಾ ರೈತ ಸಂಘ