ಪ್ರಾಸ್ತಾವಿಕವಾಗಿ ಪ್ರಾಚಾರ್ಯ ರಾಘವೇಂದ್ರ ಎ.ಜಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ಎಂ.ಬಿ.ತಲ್ಲೂರ, ಎಚ್.ಬಿ.ಕೆಂಚಳ್ಳಿ, ಎಸ್.ಎಸ್.ತಾಂದಳೆ, ಶಾಂತಮ್ಮ.ಎಚ್, ವಿ.ಎಸ್.ರೂಳಿ, ವೈ.ವೈ.ಮರಳೀಹಳ್ಳಿ ಸಿ.ಎಸ್.ಕಮ್ಮಾರ, ಎಂ.ಎಂ.ಪ್ಯಾಟೀ, ರೋಹಿಣಿ, ಪೊಲೀಸ್ ಇಲಾಖೆ ಸಿಬ್ಬಂದಿ ಅಶೋಕ ಕೊಡ್ಲಿ, ವಿ.ಎಚ್.ಕೊಪ್ಪದ, ಕುಮಾರ ಕೊಣ್ತಿ, ಪರಶುರಾಮ ನಾಯಕ್ ಹಾಗೂ ವಿದ್ಯಾರ್ಥಿಗಳು ಇದ್ದರು.